Daily Horoscope

ಸಿಎಂ ಸಿದ್ದರಾಮಯ್ಯರ ಕಪಿಮುಷ್ಠಿಯಲ್ಲಿ ಎಸಿಬಿ: ಈಶ್ವರಪ್ಪ

Webdunia
ಸೋಮವಾರ, 21 ಆಗಸ್ಟ್ 2017 (13:07 IST)
ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ ಸಿಎಂ ಸಿದ್ದರಾಮಯ್ಯರ ಕಪಿಮುಷ್ಠಿಯಲ್ಲಿದೆ. ಆದ್ದರಿಂದಲೇ ಎಸಿಬಿ ಅಧಿಕಾರಿಗಳು ಸಿಎಂ ಆದೇಶವನ್ನು ಪಾಲಿಸುತ್ತಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ರಾಜಭವನದಲ್ಲಿ ಸಿಎಂ ವಿರುದ್ಧ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸಿಬಿ ಇಲಾಖೆಯನ್ನು ಸಿದ್ದರಾಮಯ್ಯ ತಮ್ಮ ಸುರ್ಪದಿಗೆ ತೆಗೆದುಕೊಂಡಿದ್ದಾರೆ. ವಿಪಕ್ಷಗಳನ್ನು ಹಣಿಯಲು ಇಂತಹ ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
 
ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ಸುಳ್ಳು ಕೇಸ್ ದಾಖಲಿಸಲಾಗಿದೆ. ದೂರು ದಾಖಲಿಸಿದ ಮಾರನೇ ದಿನವೇ ಎಫ್‌ಐಆರ್ ದಾಖಲಿಸಿರುವುದು ನೋಡಿದಲ್ಲಿ ಇದರಲ್ಲಿ ಸರಕಾರದ ಕೈವಾಡವಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ ಎಂದು ಕಿಡಿಕಾರಿದರು.
 
ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಮಾಡಿದ ಬಿಜೆಪಿ ನಾಯಕರು, ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ  ಸರಕಾರದ ವಿರುದ್ಧ ದೂರು ಸಲ್ಲಿಸಿದರು.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments