Webdunia - Bharat's app for daily news and videos

Install App

ಸಿಎಂ ವಿರುದ್ಧ ಎಸಿಬಿಯಲ್ಲ 56 ಪ್ರಕರಣ– ಯಡಿಯೂರಪ್ಪ

Webdunia
ಭಾನುವಾರ, 17 ಡಿಸೆಂಬರ್ 2017 (20:00 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) 56 ಪ್ರಕರಣಗಳು ದಾಖಲಾಗಿದ್ದು, ಅಧಿಕಾರ ಬಳಸಿಕೊಂಡು ಯಾವುದೇ ತನಿಖೆ ನಡೆಸದಂತೆ ಸಿದ್ದರಾಮಯ್ಯ ನೋಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
 
ಕೊ‍ಪ್ಪಳ ಜಿಲ್ಲೆಯ ಗಂಗಾವತಿಯಲ್ಲ ಮಾತನಾಡಿದ ಅವರು, ನನ್ನ ವಿರುದ್ಧ 46 ಪ್ರಕರಣಗಳಿವೆ ಎನ್ನುತ್ತಿರುವ ಮುಖ್ಯಮಂತ್ರಿ ವಿರುದ್ಧವೇ 56 ಪ್ರಕರಣಗಳಿವೆ ಎಂದು ಹೇಳಿದ್ದಾರೆ.
 
ಚುನಾವಣೆಯ ಸಮೀಕ್ಷೆಯಿಂದ ಕಂಗೆಟ್ಟಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments