ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳ ದಾಳಿ!

Webdunia
ಬುಧವಾರ, 24 ನವೆಂಬರ್ 2021 (08:03 IST)
ಗದಗದಲ್ಲೂ ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಮನೆ ಮೇಲೆ ಸುಮಾರು 8ಕ್ಕೂ ಹೆಚ್ಚು ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ನಗರದ ಹುಡ್ಕೋ ಕಾಲೋನಿಯಲ್ಲಿರುವ ಮನೆ ಸೇರಿದಂತೆ ಅಧಿಕಾರಿ ರುದ್ರೇಶಪ್ಪಗೆ ಸಂಬಂಧಿಸಿದ ಐದು ಕಡೆ ಮನೆಗಳಲ್ಲಿ ಎಸಿಬಿ ಅಧಿಕಾರಿಗಳ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ರುದ್ರೇಶ್ರನ್ನ ಪಕ್ಕದಲ್ಲೇ ಕೂರಿಸಿಕೊಂಡು, ಅವರ ಮನೆಯಲ್ಲಿ ದೊರೆತ ಕಡತಗಳು, ಕಂಪ್ಯೂಟರ್ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಗದಗ ಸೇರಿದಂತೆ ಶಿವಮೊಗ್ಗ, ದಾವಣಗೆರೆಯಲ್ಲೂ ರುದ್ರೇಶ್ ಮನೆಗಳನ್ನ ಹೊಂದಿದ್ದು, ಎಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧ ಇನ್ನಷ್ಟು ದಿನ ಮುಂದುವರಿಯಬಹುದು, ಆದ್ರೆ ಭಾರತಕ್ಕೆ ಏನಾಗಲ್ಲ: ಭರವಸೆ ಕೊಟ್ಟ ಪ್ರಧಾನಿ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments