Webdunia - Bharat's app for daily news and videos

Install App

ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳ ದಾಳಿ!

Webdunia
ಬುಧವಾರ, 24 ನವೆಂಬರ್ 2021 (08:03 IST)
ಗದಗದಲ್ಲೂ ಬೆಳ್ಳಂ ಬೆಳ್ಳಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ.
ಜಂಟಿ ಕೃಷಿ ನಿರ್ದೇಶಕ ಟಿ.ಎಸ್ ರುದ್ರೇಶಪ್ಪ ಮನೆ ಮೇಲೆ ಸುಮಾರು 8ಕ್ಕೂ ಹೆಚ್ಚು ಸಿಬ್ಬಂದಿಯಿಂದ ದಾಳಿ ನಡೆಸಲಾಗಿದೆ. ನಗರದ ಹುಡ್ಕೋ ಕಾಲೋನಿಯಲ್ಲಿರುವ ಮನೆ ಸೇರಿದಂತೆ ಅಧಿಕಾರಿ ರುದ್ರೇಶಪ್ಪಗೆ ಸಂಬಂಧಿಸಿದ ಐದು ಕಡೆ ಮನೆಗಳಲ್ಲಿ ಎಸಿಬಿ ಅಧಿಕಾರಿಗಳ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ರುದ್ರೇಶ್ರನ್ನ ಪಕ್ಕದಲ್ಲೇ ಕೂರಿಸಿಕೊಂಡು, ಅವರ ಮನೆಯಲ್ಲಿ ದೊರೆತ ಕಡತಗಳು, ಕಂಪ್ಯೂಟರ್ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಗದಗ ಸೇರಿದಂತೆ ಶಿವಮೊಗ್ಗ, ದಾವಣಗೆರೆಯಲ್ಲೂ ರುದ್ರೇಶ್ ಮನೆಗಳನ್ನ ಹೊಂದಿದ್ದು, ಎಸಿಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments