Webdunia - Bharat's app for daily news and videos

Install App

ಬಿಎಸ್`ವೈಗೆ ಮತ್ತೊಂದು ಸಂಕಷ್ಟ..? ವಿಧಾನಸೌಧದ ಬಳಿ ಕಾರಿನಲ್ಲಿ ಸಿಕ್ಕ ಹಣದ ಬಗ್ಗೆ ಎಸಿಬಿ ತನಿಖೆ

Webdunia
ಶನಿವಾರ, 16 ಸೆಪ್ಟಂಬರ್ 2017 (10:56 IST)
ವಿಧಾನಸೌಧದಲ್ಲಿ ಕಾರಿನಲ್ಲಿ ಕೋಟಿ ಕೋಟಿ ಹಣ ಸಿಕ್ಕ ಪ್ರಕರಣ ಇದೀಗ ಮರುಜೀವ ಪಡೆದುಕೊಂಡಿದೆ. ಸಿಬಿಐ ಕೋರ್ಟ್`ನ ನಿವೃತ್ತ ಜಡ್ಕ್ ಮತ್ತು ವಕೀಲರ ವಿಚಾರಣೆಗೆ ಎಸಿಬಿ ತಯಾರಿ ನಡೆಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಮುಖ್ಯ ಕಾರ್ಯದರ್ಶಿ ಆದೇಶದ ಹಿನ್ನೆಲೆಯಲ್ಲಿ ಈ ತನಿಖೆಗೆ ಎಸಿಬಿ ಮುಂದಾಗಿದೆ.

ವಿಧಾನಸೌಧದಲ್ಲಿ ಪತ್ತೆಯಾಗಿದ್ದ ಈ ಹಣ ಬಿಎಸ್`ವೈಗೆ ಸೇರಿದ್ದು, ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕಲು ಕಿಕ್ ಬ್ಯಾಕ್ ಕೊಡಲು ಈ ಹಣ ತರಲಾಗಿತ್ತು ಎಂದು ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾರೆಡ್ಡಿ ಆರೋಪಿಸಿದ್ದರು. ಬಳಿಕ ಎಸಿಬಿಗೂ ದೂರು ನೀಡಿದ್ದರು. ಆರೋಪದ ಹಿನ್ನೆಲೆಯಲ್ಲಿ ಇದೀಗ ಮುಖ್ಯ ಕಾರ್ಯದರ್ಶಿ ಆದೇಶದ ಮೇಲೆ ತನಿಖೆಗೆ ಎಸಿಬಿ ನಿರ್ಧರಿಸಿದೆ. ಕಳದ ವರ್ಷದ ಅಕ್ಟೋಬರ್`ನಲ್ಲಿ ವಿಧಾನಸೌಧದ ಬಳಿ ಕಾರಿನಲ್ಲಿ 1.97 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಕಾರಿನಲ್ಲಿದ್ದ ಸಿದ್ಧಾರ್ಥ್ ನಾನು ಬಿಎಸ್`ವೈ ಮತ್ತು ಅವರ ಮಗನ ವಕೀಲರೆಂದು ಹೇಳಿದ್ದರು. ಅಂದು ಹಣ ವಶಕ್ಕೆ ಪಡೆದಿದ್ದ ಪೊಲೀಸರು ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಿ ತನಿಖೆಗೆ ಮನವಿ ಮಾಡಿದ್ದರು.

ಇದೀಗ, ಎಸಿಬಿ ತಮಿಖೆಗೆ ಮುಂದಾಗಿದ್ದು, ಯಡಿಯೂರಪ್ಪನವರನ್ನ ಖುಲಾಸೆಗೊಳಿಸಿದ ನಿವೃತ್ತ ನ್ಯಾಯಾಧೀಶರು, ವಕೀಲರು ಮತ್ತು ಯಡಿಯೂರಪ್ಪನವರನ್ನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

Seemanth Kumar: ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್ ಎಲ್ಲಿಯವರು, ಅವರ ಹಿನ್ನಲೆಯೇನು

ಮುಂದಿನ ಸುದ್ದಿ
Show comments