Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಇಂಜಿನಿಯರ್ ಮನೆ ಮೇಲೆ ಎಸಿಬಿ ರೇಡ್

Webdunia
ಬುಧವಾರ, 10 ಜೂನ್ 2020 (10:34 IST)
ರಾಯಚೂರು : ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಎಸಿಬಿ ರೇಡ್ ಮಾಡಿದ್ದಾರೆ.


ಮಲ್ಲಿಕಾರ್ಜುನ ಗೋಪಶೆಟ್ಟಿ ನಗರಾಭಿವೃದ್ಧಿ ಇಂಜಿನಿಯರ್ ಆಗಿದ್ದು, ಇವರ ರಾಯಚೂರಿನ ಐಡಿಎಸ್ ಎಂಟಿ ಬಡಾವಣೆಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು  ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments