Webdunia - Bharat's app for daily news and videos

Install App

ಲಂಚ ಪಡೆಯುತ್ತಿದ್ದ ಕೆಎಸ್ಸಾರ್ಟಿಸಿ ಟ್ರಾಫಿಕ್ ಕಂಟ್ರೋಲರ್ ಎಸಿಬಿ ಬಲೆಗೆ!

Webdunia
ಬುಧವಾರ, 21 ಜುಲೈ 2021 (14:14 IST)
ಮಂಗಳವಾರ ತಡರಾತ್ರಿ ಚಿಂತಾಮಣಿಯಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಎಸ್ ಆರ್ ಟಿಸಿ ಟ್ರಾಫಿಕ್ ಕಂಟ್ರೋಲರ್ ವೆಂಕಟಾಚಲಪತಿಯನ್ನು ಬಲೆಗೆ ಕೆಡವಿದ್ದಾರೆ. ವೆಂಕಟಾಚಲಪತಿ ಸಂಬಂಧಿ ಹಾಗೂ ಮೇಲಾಧಿಕಾರಿಯಾಗಿದ್ದ ಡಿಸಿ ಚಂದ್ರಶೇಖರ್ ವರಿಗೆ ಲಂಚದ ಮೊತ್ತ ತಲುಪಿಸುತ್ತಿದ್ದರು.
ಕೋಲಾರ ಕೆಎಸ್ಆರ್ಟಿಸಿ ಡಿಸಿ ಚಂದ್ರಶೇಖರ್ ತಮ್ಮ ಸಂಬಂಧಿಯಾದ ಜಿಎನ್. ವೆಂಕಟಾಚಲಪತಿ ಮೂಲಕ ಕಂಡಕ್ಟರ್ ಬಳಿ 2 ಲಕ್ಷ ರೂ. ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿವೃತ್ತಿ ಘೋಷಣೆ ಮಾಡಲು ಇಷ್ಟು ದೊಡ್ಡ ಮೊತ್ತ ಕೇಳಿದ್ದು ಮುಂಗಡವಾಗಿ 1 ಲಕ್ಷ ರೂ. ಸ್ವೀಕರಿಸಿದ್ದ ಚಂದ್ರಶೇಖರ್ 50 ರೂ. ನೀಡುವಂತೆ ಪಟ್ಟು ಹಿಡಿದಿದ್ದರು.
40 ಸಾವಿರ ರೂ. ಲಂಚ ಪಡೆಯುವ ವೇಳೆ ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಎಸಿಬಿ ಡಿವೈಎಸ್ಪಿ ವಿರೇಂದ್ರಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments