Select Your Language

Notifications

webdunia
webdunia
webdunia
webdunia

ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ

ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ
ಆನೇಕಲ್ , ಮಂಗಳವಾರ, 24 ಜುಲೈ 2018 (15:46 IST)
ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು  ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಛೇರಿ ಅಧಿಕಾರಿ ಚಂದಾಪುರದ ಬಳಿ ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆಸರ್ಕಾರಿ ಭೂ ಮಾಪಕ ಭಾಸ್ಕರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಸರ್ಜಾಪುರ ಹೋಬಳಿ ನಾರಯಣಘಟ್ಟ ನಿವಾಸಿ ಶ್ರೀನಿವಾಸ್ ರವರ ಜಮೀನಿನ ಪೋಡಿ ಮಾಡಿಸುವ ಸಲುವಾಗಿ 30 ಸಾವಿರ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳಾದ ಕೊದಂಡರಾಮ ಹಾಗೂ  ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನುಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಶಿರೂರು ಮೂಲಮಠದಲ್ಲಿ ಎಸ್ ಪಿ ಯಿಂದ ತನಿಖೆ