Webdunia - Bharat's app for daily news and videos

Install App

ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ

Webdunia
ಮಂಗಳವಾರ, 24 ಜುಲೈ 2018 (15:46 IST)
ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು  ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಛೇರಿ ಅಧಿಕಾರಿ ಚಂದಾಪುರದ ಬಳಿ ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆಸರ್ಕಾರಿ ಭೂ ಮಾಪಕ ಭಾಸ್ಕರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಸರ್ಜಾಪುರ ಹೋಬಳಿ ನಾರಯಣಘಟ್ಟ ನಿವಾಸಿ ಶ್ರೀನಿವಾಸ್ ರವರ ಜಮೀನಿನ ಪೋಡಿ ಮಾಡಿಸುವ ಸಲುವಾಗಿ 30 ಸಾವಿರ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳಾದ ಕೊದಂಡರಾಮ ಹಾಗೂ  ಕುಮಾರಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನುಬಂಧಿಸಿದ್ದು, ವಿಚಾರಣೆ ಮುಂದುವರೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments