Webdunia - Bharat's app for daily news and videos

Install App

ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಎಸಿಬಿ ಶಾಕ್ ...!!!

Webdunia
ಮಂಗಳವಾರ, 26 ಅಕ್ಟೋಬರ್ 2021 (14:32 IST)
ಅಕ್ರಮ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕಾರ್ಮಿಕ ಇಲಾಖೆ ಉಪ ಆಯುಕ್ತ ಎ.ಎಚ್.ಉಮೇಶ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
 
ಬೆಂಗಳೂರು, ಅಧಿಕಾರಿಯ ಹೂಟ್ಟೂರಾದ ರಾಮನಗರ ಮತ್ತು ಅವರ ಅಪ್ತರ ಮನೆ ಮೇಲೂ ದಾಳಿ ನಡೆದಿದೆ. ಉಮೇಶ್ ಪ್ರಸ್ತುತ ಯಶವಂತಪುರ ಉಪ ವಿಭಾಗದ ಉಪ ಆಯುಕ್ತರಾಗಿದ್ದಾರೆ.
ತನ್ನ ಕುಟುಂಬಸ್ಥರ ಹೆಸರಲ್ಲಿ ಬೇನಾಮಿ‌ ಆಸ್ತಿ ಮಾಡಿರುವ ಉಮೇಶ್ ಅವರ ಮೇಲೆ ರವಿ ಕುಮಾರ್ ಕಂಚನಹಳ್ಳಿ ಎಂಬುವವರ ದೂರಿನ ಆಧಾರವಾಗಿ ಎಫ್‌ಐಆರ್ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments