Webdunia - Bharat's app for daily news and videos

Install App

ಕೆಎಎಸ್ ಅಧಿಕಾರಿ ಡಾ.ಸುಧಾ ಮನೆ ಮೇಲೆ ಎಸಿಬಿ ರೈಡ್; ಕೆಜಿ ಗಟ್ಟಲೆ ಚಿನ್ನ, ನಗದು ಪತ್ತೆ

Webdunia
ಶನಿವಾರ, 7 ನವೆಂಬರ್ 2020 (14:19 IST)
ಬೆಂಗಳೂರು : ಇಂದು ಕೆಎಎಸ್ ಅಧಿಕಾರಿ ಡಾ.ಸುಧಾ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಆ ವೇಳೆ ಕೆಜಿ ಗಟ್ಟಲೆ ಚಿನ್ನ, ನಗದು ಪತ್ತೆಯಾಗಿದೆ ಎನ್ನಲಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಸುಧಾ ಮನೆಯಲ್ಲಿ ಸತತ 5 ಗಂಟೆಗಳ ಕಾಲ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಆ ವೇಳೆ ಸುಮಾರು   ಕೆಜಿ ಗಟ್ಟಲೆ ಚಿನ್ನಾಭರಣ ಹಾಗೂ ಸುಮಾರು 10 ಲಕ್ಷ ನಗದು ಸಿಕ್ಕಿದೆ ಎನ್ನಲಾಗಿದೆ.

ಇನ್ನೂ 6ಕಡೆ ಸಿಬಿಐಗಳು ದಾಳಿ ನಡೆಸಿದ್ದಾರೆ. ಹಾಗೇ ಮೈಸೂರಿನಲ್ಲಿರುವ ಸುಧಾ ಅವರ ಸಂಬಂಧಿಕರ ಮನೆ ಮೇಲೂ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments