ಅರಣ್ಯ ಇಲಾಖಾಧಿಕಾರಿಗೆ ಎಸಿಬಿ ಶಾಕ್

Webdunia
ಸೋಮವಾರ, 2 ಜುಲೈ 2018 (20:58 IST)
ಅರಣ್ಯ ಇಲಾಖೆ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗೆ ಎಸಿಬಿ ದಾಳಿ ಶಾಕ್ ನೀಡಿದೆ. 
 
ಹುಬ್ಬಳ್ಳಿಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿರುವ ಸಿ.ಎಚ್.ಮಾವಿನತೋಪು ಎಂಬುವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಮೃತ್ಯುಂಜಯ ನಗರದಲ್ಲಿರುವ ನಿವಾಸದ ಮೇಲೆ ಎಸಿಬಿ ಡಿವೈಎಸ್ ಪಿ ವಿಜಯಕುಮಾರ್ ಬಿಸನಳ್ಳಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ದಾಳಿಯ ಸಂದರ್ಭದಲ್ಲಿ ದಾಖಲೆಗಳನ್ನು ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದರು. 
ಎಸಿಬಿ ದಾಳಿ, ಅರಣ್ಯ ಅಧಿಕಾರಿ, ದಾಖಲೆ, ಪರಿಶೀಲನೆ 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments