Webdunia - Bharat's app for daily news and videos

Install App

ಲಂಚ ಪಡೆಯೋವಾಗ ಎಸಿಬಿ ಬಲೆಗೆ ಬಿದ್ದೋರಾರು?

Webdunia
ಭಾನುವಾರ, 5 ಮೇ 2019 (18:50 IST)
ಲಂಚ ಪಡೆಯುವಾಗ ಎಸಿಬಿ ಬಲೆಗೆ ಸರಕಾರಿ ನೌಕರ ಬಿದ್ದಿದ್ದಾರೆ.

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಲಂಚ ಸ್ವೀಕಾರಿಸುತ್ತಿದ್ದಾಗ ಎಸಿಬಿ ಬಲೆಗೆ ವಿಲೇಜ್ ಅಕೌಂಟಂಟ್ ಮತ್ತು ಸಹಾಯಕ ಬಿದ್ದಿದ್ದಾರೆ.

ಖಾತೆ ಮಾಡಿಕೊಟ್ಟು ಆರ್.ಟಿ.ಸಿ ಹೆಸರು ಬದಲಾವಣೆ  ಮಾಡಿಕೊಡಲು 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ರು. ಕಡಿರುದ್ಯಾವರ ವಿ.ಎ. ಮಂಜುನಾಥ್ ಮತ್ತು ಸಹಾಯಕ ರಮೇಶ್ ನಾಯ್ಕ್ ಎಸಿಬಿ ಬಲೆಗೆ ಬಿದ್ದವರು.  ಬೆಳಿಗ್ಗೆ ಮೂರು ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬಲೆಗೆ‌ ಬಿದ್ದಿದ್ದಾರೆ.

ನಿನ್ನೆ ಸಹಾಯಕ ರಮೇಶ್ ನಾಯ್ಕ್ ಎರಡು ಸಾವಿರ ಹಣ ಪಡೆದಿದ್ದ. ಮಿತ್ತಬಾಗಿಲು ನಿವಾಸಿಯಿಂದ ಎಸಿಬಿಗೆ ದೂರು ನೀಡಲಾಗಿತ್ತು.

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಆರೋಪಿ ವಿ.ಎ. ಮಂಜುನಾಥ್, ಸಹಾಯಕ ರಮೇಶ್ ನಾಯ್ಕ್  ವಿಚಾರಣೆ ನಡೆಸಲಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments