ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ

Webdunia
ಗುರುವಾರ, 20 ಸೆಪ್ಟಂಬರ್ 2018 (19:33 IST)
ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರವಾಗಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಜೆಸ್ಕಾಂ ಅಧಿಕಾರಿ ಬಿದ್ದಿದ್ದಾರೆ.
ಜೆಸ್ಕಾಂ ಪ್ರಭಾರಿ ಇಂಜಿನಿಯರ್ ಅಮರೆಗೌಡ ಅಗರಟಿಗೆ ಎಸಿಬಿ ಬಲೆಗೆ ಬಿದ್ದವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜೆಸ್ಕಾಂ ಪ್ರಭಾರಿ ಅಧಿಕಾರಿಯಾಗಿದ್ದಾರೆ.

ದೇವೇಂದ್ರಪ್ಪ ಕಕ್ಕೇರಿ ಎನ್ನುವ ರೈತನಿಂದ 2 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. 
ಪಟ್ಟಣದ ಹೋಟೆಲ್ ವೊಂದರಲ್ಲಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಜೆಸ್ಕಾಂ ಅಧಿಕಾರಿಯನ್ನು
ಎಸಿಬಿ ಇನ್ಸ್ ಪೆಕ್ಟರ್ ವೀರೇಶ ಕರಡಿಗುಡ್ಡ ನೇತೃತ್ವದಲ್ಲಿ ದಾಳಿ ನಡೆಸಿ ಬಲೆಗೆ ಬೀಳಿಸಲಾಗಿದೆ. ಕೆಲವು ದಿನಗಳಿಂದ ವಿದ್ಯುತ್ ಸಂಪರ್ಕ ನೀಡದೆ ಅಧಿಕಾರಿ ಸತಾಯಿಸುತ್ತಿದ್ದರು ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಬಿಡದಿ ಟೌನ್‌ಶಿಪ್‌, ಸಿಎಂಗಾಗಿ ಭೈರಮಂಗಲದಲ್ಲಿ ನಾಳೆ ಸಂಜೆ 4 ಗಂಟೆವರೆಗೂ ಕಾಯುತ್ತೇನೆ: ಎಚ್‌ ಡಿ ಕುಮಾರಸ್ವಾಮಿ

Video, ವಾಹನ ತಡೆದು ಕಾಡಾನೆ ರಸ್ತೆ ದಾಟಲು ಸಹಾಯ ಮಾಡಿದ ಅರಣ್ಯ ಸಿಬ್ಬಂದಿ

Video, ಬೈಕ್ ಓಡಿಸುತ್ತಿರುವಾಗ ಸವಾರನ ಮೇಲೆ ಬಿದ್ದ ಮರದ ಕೊಂಬೆ, ಮುಂದೇನಾಯ್ತು ನೋಡಿ

ದೇಣಿಗೆ ವಿವಾದ: ರಾಮಮಂದಿರ ಹಣ ಎಣಿಕೆ ಕೊಠಡಿಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments