Webdunia - Bharat's app for daily news and videos

Install App

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಜೆಸ್ಕಾಂ ಅಧಿಕಾರಿ

Webdunia
ಗುರುವಾರ, 20 ಸೆಪ್ಟಂಬರ್ 2018 (19:33 IST)
ವಿದ್ಯುತ್ ಸಂಪರ್ಕ ಕಲ್ಪಿಸುವ ವಿಚಾರವಾಗಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಜೆಸ್ಕಾಂ ಅಧಿಕಾರಿ ಬಿದ್ದಿದ್ದಾರೆ.
ಜೆಸ್ಕಾಂ ಪ್ರಭಾರಿ ಇಂಜಿನಿಯರ್ ಅಮರೆಗೌಡ ಅಗರಟಿಗೆ ಎಸಿಬಿ ಬಲೆಗೆ ಬಿದ್ದವರು. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜೆಸ್ಕಾಂ ಪ್ರಭಾರಿ ಅಧಿಕಾರಿಯಾಗಿದ್ದಾರೆ.

ದೇವೇಂದ್ರಪ್ಪ ಕಕ್ಕೇರಿ ಎನ್ನುವ ರೈತನಿಂದ 2 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. 
ಪಟ್ಟಣದ ಹೋಟೆಲ್ ವೊಂದರಲ್ಲಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಜೆಸ್ಕಾಂ ಅಧಿಕಾರಿಯನ್ನು
ಎಸಿಬಿ ಇನ್ಸ್ ಪೆಕ್ಟರ್ ವೀರೇಶ ಕರಡಿಗುಡ್ಡ ನೇತೃತ್ವದಲ್ಲಿ ದಾಳಿ ನಡೆಸಿ ಬಲೆಗೆ ಬೀಳಿಸಲಾಗಿದೆ. ಕೆಲವು ದಿನಗಳಿಂದ ವಿದ್ಯುತ್ ಸಂಪರ್ಕ ನೀಡದೆ ಅಧಿಕಾರಿ ಸತಾಯಿಸುತ್ತಿದ್ದರು ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments