Select Your Language

Notifications

webdunia
webdunia
webdunia
webdunia

ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಆಸಿಡ್ ಎರಚಿದ ದುಷ್ಕರ್ಮಿಗಳು

ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಆಸಿಡ್ ಎರಚಿದ ದುಷ್ಕರ್ಮಿಗಳು
ಆನೇಕಲ್ , ಶನಿವಾರ, 4 ಜನವರಿ 2020 (11:48 IST)
ಆನೇಕಲ್ : ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬನ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಬೆಂಗಳೂರಿನ ಚಂದಾಪುರದಲ್ಲಿ ನಡೆದಿದೆ.



ಜ್ಯೋತಪ್ಪ(50) ಆಸಿಡ್ ದಾಳಿಗೆ ಒಳಗಾಗಿ ಸಾವನಪ್ಪಿದ ವ್ಯಕ್ತಿ. ಇವರು ಶುಕ್ರವಾರ ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಬಂದು ಇವರ ಮೇಲೆ ಆಸಿಡ್ ಎರಚಿದ್ದಾರೆ. ಆಗ ಇದನ್ನು ಕಂಡ ದಾರಿಹೋಕರೊಬ್ಬರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಜ್ಯೋತಪ್ಪ ಸಾವನಪ್ಪಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೃಂಗೇರಿಯಲ್ಲಿ ವಿದ್ಯಾರ್ಥಿನಿ ರೇಪ್ ಮತ್ತು ಕೊಲೆ ಕೇಸ್; ಆರೋಪಿಗಳ ಅಪರಾಧ ಸಾಬೀತು