Select Your Language

Notifications

webdunia
webdunia
webdunia
webdunia

ಸತ್ಯ ಸತ್ತಿದ್ದು ಹೇಗೆ?

ಸತ್ಯ ಸತ್ತಿದ್ದು ಹೇಗೆ?
ಕೋಲಾರ , ಶನಿವಾರ, 2 ಫೆಬ್ರವರಿ 2019 (18:55 IST)
ಸತ್ಯ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಕೋಲಾರದಲ್ಲಿ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ - ಮಾಲೂರು ರಸ್ತೆಯ ಕುಡಿಯನೂರು ಗೇಟ್ ನ ಬಸವಣ್ಣ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ.
ಮಾಸ್ತಿಯ ಸತ್ಯ (17) ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಮೃತ ಸತ್ಯ ಕೋಲಾರದ ಸಹ್ಯಾದ್ರಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಬೈಕ್ ನ ಹಿಂಬದಿ ಸವಾರ ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ಯಾಂಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರ ದಿಢೀರ್ ಪ್ರತಿಭಟನೆ