Select Your Language

Notifications

webdunia
webdunia
webdunia
webdunia

ಸತ್ಯ ಸತ್ತಿದ್ದು ಹೇಗೆ?

ಕ್ಯಾಂಟರ್
ಸತ್ಯ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಕೋಲಾರದಲ್ಲಿ ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ - ಮಾಲೂರು ರಸ್ತೆಯ ಕುಡಿಯನೂರು ಗೇಟ್ ನ ಬಸವಣ್ಣ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ.
ಮಾಸ್ತಿಯ ಸತ್ಯ (17) ಸ್ಥಳದಲ್ಲಿಯೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಮೃತ ಸತ್ಯ ಕೋಲಾರದ ಸಹ್ಯಾದ್ರಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು. ಬೈಕ್ ನ ಹಿಂಬದಿ ಸವಾರ ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕ್ಯಾಂಟರ್ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರ ದಿಢೀರ್ ಪ್ರತಿಭಟನೆ