Select Your Language

Notifications

webdunia
webdunia
webdunia
webdunia

ಅಪಘಾತ : ಸಾವಿನ ಸಂಖ್ಯೆ 5ಕ್ಕೆ ಏರಿಕೆ!

ಅಪಘಾತ : ಸಾವಿನ ಸಂಖ್ಯೆ 5ಕ್ಕೆ ಏರಿಕೆ!
ಚಿತ್ರದುರ್ಗ , ಭಾನುವಾರ, 13 ಆಗಸ್ಟ್ 2023 (14:44 IST)
ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೇ ಇದೀಗ ಕೋಲಾರ ಮೂಲದ ಮಧುಸೂದನ್(24) ಮೃತಪಟ್ಟಿದ್ದಾರೆ.
 
ಪಿಎಸ್ಐ ಪರೀಕ್ಷೆಗೆ ಕೋಚಿಂಗ್ ಪಡೆಯುತ್ತಿದ್ದ ಮಧುಸೂದನ್, ಸ್ನೇಹಿತ ಭೀಮಾಶಂಕರ ಕುಟುಂಬದ ಜೊತೆ ಟ್ರಿಪ್ಗೆ ಬಂದಿದ್ದರು. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಪಡಿತರ ಚೀಟಿದಾರಿಗೆ ಸಿಹಿ ಸುದ್ದಿ ನೀಡಿದ ಆಹಾರ ಇಲಾಖೆ