Webdunia - Bharat's app for daily news and videos

Install App

ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ- ಇಬ್ಬರು ಕಾರ್ಮಿಕರ ಸಾವು

Webdunia
ಶನಿವಾರ, 11 ಫೆಬ್ರವರಿ 2023 (20:22 IST)
ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ ಸಂಭವಿಸಿ ಇಬ್ಬರು ಕಾರ್ಮಿಕರ ಸಾವಾನಾಪ್ಪಿದ್ದಾರೆ.ಪಶ್ಚಿಮ ಬಂಗಳಾದ ಇಬ್ಬರು ಕೂಲಿ ಕಾರ್ಮಿಕರು ದುರ್ಮರಣಕ್ಕಿಡಾಗಿದ್ದು,ಮಹಾಲಕ್ಷ್ಮೀ ಲೇಔಟ್ ಹತ್ತನೇ ಕ್ರಾಸ್ ಬಳಿ ಘಟನೆ ನಡೆದಿದೆ.ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಮೃತ ದುರ್ದೈವಿಗಳಾಗಿದ್ದಾರೆ.ಹಳೇ ಕಟ್ಟಡದ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ
 
ಒಂದು ವಾರದಿಂದ ಕಾರ್ಮಿಕರು ಕೆಲಸ ಮಾಡುತ್ತಿದ್ದರು.ಆರು ಮಂದಿ ಬಿಲ್ಡಿಂಗ್ ತೆರವು ಮಾಡುತ್ತಿದ್ದರು.ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳದೆ ಬಿಲ್ಡಿಂಗ್ ತೆರವು ಮಾಡುತ್ತಿದ್ದರು.ಹೀಗಾಗಿ ಪಿಲ್ಲರ್ ಕುಸಿದು ಕಾರ್ಮಿಕರು ಮೃತಪಟ್ಟಿದ್ದಾರೆ.ಮೃತ ದೇಹಗಳು ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಘಟನ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಭೇಟಿ ನೀಡಿ  ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments