Webdunia - Bharat's app for daily news and videos

Install App

ಉಡುಪಿಯ ಮರವಂತೆ ಬೀಚ್ ನಲ್ಲಿ ದುರಂತ

Webdunia
ಭಾನುವಾರ, 3 ಜುಲೈ 2022 (18:13 IST)
ಉಡುಪಿಯ ಖ್ಯಾತ ಮರವಂತೆ ಬೀಚ್ ನಲ್ಲಿ ದುರಂತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ಸಮುದ್ರಕ್ಕೆ ಉರುಳಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಮತ್ತೋರ್ವ ನಾಪತ್ತೆಯಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ.
 
ಮೂಲಗಳ ಪ್ರಕಾರ ದುರಂತಕ್ಕೀಡಾದ ಕಾರಿನಲ್ಲಿ ನಾಲ್ವರಿದ್ದರು ಎಂದು ತಿಳಿದುಬಂದಿದೆ. ಈ ಪೈಕಿ ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಮುಳುಗಿರುವವರಿಗಾಗಿ ಅಗ್ನಿಶಾಮಕದಳ, ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments