Webdunia - Bharat's app for daily news and videos

Install App

ಬೆಳಗಾವಿ ಸಮೀಪ ಅಪಘಾತ: ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು

Webdunia
ಗುರುವಾರ, 9 ಸೆಪ್ಟಂಬರ್ 2021 (13:15 IST)
ಬೆಳಗಾವಿ : ಹೊರವಲಯದ ಕಾಕತಿ ಸಮೀಪದಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-4ರ ಬದಿಯಲ್ಲಿ ನಿಂತಿದ್ದ ಲಾರಿಗೆ ದ್ವಿಚಕ್ರವಾಹನ ಡಿಕ್ಕಿಯಾದ ಪರಿಣಾಮ ಯುವಕರಿಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬುಧವಾರ ತಡ ರಾತ್ರಿ ನಡೆದಿದೆ.

ನಗರದ ಚವಾಟ ಗಲ್ಲಿಯ ಶ್ರೀನಾಥ ದಿಗಂಬರ ಪವಾರ (21) ಮತ್ತು ಸದಾಶಿವ ನಗರದ ರುಚಿತ ಆರ್. ಡುಮಾವತ್ (21) ಮೃತರು. ಅವರು ಧಾಬಾವೊಂದರಲ್ಲಿ ಊಟ ಮುಗಿಸಿ ಮನೆಗೆ ವಾಪಸಾಗುತ್ತಿದ್ದರು. ಸ್ನೇಹತರೂ ಸಹಪಾಠಿಗಳೂ ಆಗಿದ್ದ ಇವರು ನಗರದ ಖಾಸಗಿ ಕಾಲೇಜಿನಲ್ಲಿ ಬಿ.ಕಾಂ. ಕೊನೆಯ ವರ್ಷದ ವಿದ್ಯಾರ್ಥಿಗಳಾಗಿದ್ದರು ಎಂದು ಮೂಲಗಳು ತಿಳಿಸಿವೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಮುಂದಿನ ಸುದ್ದಿ
Show comments