Select Your Language

Notifications

webdunia
webdunia
webdunia
webdunia

ರಸ್ತೆ ಅಪಘಾತ ತಪ್ಪಿದ ಬಾರಿ ಅನಾಹುತ

ರಸ್ತೆ ಅಪಘಾತ ತಪ್ಪಿದ ಬಾರಿ ಅನಾಹುತ
bengaluru , ಗುರುವಾರ, 15 ಜುಲೈ 2021 (14:55 IST)
ಖಾಸಗಿ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ  ಕೋಲಾರ ಜಿಲ್ಲೆಯ  ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆಏರಿ ಮೇಲೆ ತಡರಾತ್ರಿ ಜರುಗಿದೆ.
ಬೆಂಗಳೂರಿನಿಂದ ಶ್ರೀನಿವಾಸಪುರ ಮಾರ್ಗವಾಗಿ ಪುಂಗನೂರಿಗೆ ತೆರಳುತ್ತಿದ್ದ MBS ಖಾಸಗಿ ಬಸ್ ಗೆ ಅತಿವೇಗದಿಂದ  ಬಂದ ಕ್ಯಾಂಟರ್ ಮುಂಬದಿಯ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ ಇನ್ನು ಬಸ್ ನಲ್ಲಿ 20 ಜನ ಪ್ರಯಾಣಿಕರು ಪ್ರಯಾಣಿಸ್ತಿದ್ದು, ಖಾಸಗಿ ಬಸ್, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ.
ಘಟನೆಯಿಂದ ಭಾರಿ ಅನಾಹುತ ತಪ್ಪಿದ್ದು ಬಸ್ ಹಾಗೂ ಕ್ಯಾಂಟರ್  ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,  ಇನ್ನು ಕ್ಯಾಂಟರ್ ಚಾಲಕನ ಅಜಾಗರೂ ಕಥೆಯಿಂದಲೇ ಘಟನೆ ಸಂಬಂವಿದೆ ಎನ್ನಲಾಗ್ತಿದ್ದು, ಸ್ಥಳಕ್ಕೆ  ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ,

Share this Story:

Follow Webdunia kannada

ಮುಂದಿನ ಸುದ್ದಿ

ಶೃಂಗೇರಿ ಆಸಿಡ್ ದಾಳಿ ಕೇಸ್ : ನಾಲ್ವರಿಗೆ ಜೀವಾವಧಿ ಶಿಕ್ಷೆ