ರಸ್ತೆ ಅಪಘಾತ ತಪ್ಪಿದ ಬಾರಿ ಅನಾಹುತ

Webdunia
ಗುರುವಾರ, 15 ಜುಲೈ 2021 (14:55 IST)
ಖಾಸಗಿ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ  ಕೋಲಾರ ಜಿಲ್ಲೆಯ  ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆಏರಿ ಮೇಲೆ ತಡರಾತ್ರಿ ಜರುಗಿದೆ.
ಬೆಂಗಳೂರಿನಿಂದ ಶ್ರೀನಿವಾಸಪುರ ಮಾರ್ಗವಾಗಿ ಪುಂಗನೂರಿಗೆ ತೆರಳುತ್ತಿದ್ದ MBS ಖಾಸಗಿ ಬಸ್ ಗೆ ಅತಿವೇಗದಿಂದ  ಬಂದ ಕ್ಯಾಂಟರ್ ಮುಂಬದಿಯ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ ಇನ್ನು ಬಸ್ ನಲ್ಲಿ 20 ಜನ ಪ್ರಯಾಣಿಕರು ಪ್ರಯಾಣಿಸ್ತಿದ್ದು, ಖಾಸಗಿ ಬಸ್, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ.
ಘಟನೆಯಿಂದ ಭಾರಿ ಅನಾಹುತ ತಪ್ಪಿದ್ದು ಬಸ್ ಹಾಗೂ ಕ್ಯಾಂಟರ್  ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,  ಇನ್ನು ಕ್ಯಾಂಟರ್ ಚಾಲಕನ ಅಜಾಗರೂ ಕಥೆಯಿಂದಲೇ ಘಟನೆ ಸಂಬಂವಿದೆ ಎನ್ನಲಾಗ್ತಿದ್ದು, ಸ್ಥಳಕ್ಕೆ  ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments