Webdunia - Bharat's app for daily news and videos

Install App

ರಸ್ತೆ ಅಪಘಾತ ತಪ್ಪಿದ ಬಾರಿ ಅನಾಹುತ

Webdunia
ಗುರುವಾರ, 15 ಜುಲೈ 2021 (14:55 IST)
ಖಾಸಗಿ ಬಸ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ  ಕೋಲಾರ ಜಿಲ್ಲೆಯ  ಶ್ರೀನಿವಾಸಪುರ ತಾಲ್ಲೂಕಿನ ಕಲ್ಲೂರು ಗ್ರಾಮದ ಕೆರೆಏರಿ ಮೇಲೆ ತಡರಾತ್ರಿ ಜರುಗಿದೆ.
ಬೆಂಗಳೂರಿನಿಂದ ಶ್ರೀನಿವಾಸಪುರ ಮಾರ್ಗವಾಗಿ ಪುಂಗನೂರಿಗೆ ತೆರಳುತ್ತಿದ್ದ MBS ಖಾಸಗಿ ಬಸ್ ಗೆ ಅತಿವೇಗದಿಂದ  ಬಂದ ಕ್ಯಾಂಟರ್ ಮುಂಬದಿಯ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ ಇನ್ನು ಬಸ್ ನಲ್ಲಿ 20 ಜನ ಪ್ರಯಾಣಿಕರು ಪ್ರಯಾಣಿಸ್ತಿದ್ದು, ಖಾಸಗಿ ಬಸ್, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಪಡಿಸಲಾಗಿದೆ.
ಘಟನೆಯಿಂದ ಭಾರಿ ಅನಾಹುತ ತಪ್ಪಿದ್ದು ಬಸ್ ಹಾಗೂ ಕ್ಯಾಂಟರ್  ಮುಂಬಾಗ ಸಂಪೂರ್ಣ ನಜ್ಜುಗುಜ್ಜಾಗಿದೆ,  ಇನ್ನು ಕ್ಯಾಂಟರ್ ಚಾಲಕನ ಅಜಾಗರೂ ಕಥೆಯಿಂದಲೇ ಘಟನೆ ಸಂಬಂವಿದೆ ಎನ್ನಲಾಗ್ತಿದ್ದು, ಸ್ಥಳಕ್ಕೆ  ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ,

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments