Webdunia - Bharat's app for daily news and videos

Install App

ನೆಲಮಂಗಲ ದಲ್ಲಿ ಅಪಘಾತ

Webdunia
ಗುರುವಾರ, 30 ಡಿಸೆಂಬರ್ 2021 (17:39 IST)
ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ಅಪಘಾತ ಸಂಭವಿಸಿ ಸುಮಾರು ಒಂಬತ್ತು ವಾಹನಗಳು ಜಕ್ಕಂಗೊಂಡು, ಒರ್ವನಿಗೆ ಗಾಯವಾಗಿರುವ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ.
ದಟ್ಟ ಮಂಜಿನಿಂದಾಗಿ ಎದುರಿನ ವಾಹನ ಸ್ಪಷ್ಟವಾಗಿ ಕಂಡಿರಲಿಲ್ಲ, ಹೀಗಾಗಿ ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ. ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್‍ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.
 
ಅಪಘಾತದ ರಬಸಕ್ಕೆ ಲಾರಿ ಹಾಗೂ ಇತರ ವಾಹನಗಳು ರಸ್ತೆ ವಿಭಜಕದ ಮೇಲೆರಿ, ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಸಂಪೂರ್ಣ ಅಡ್ಡಲಾಗಿ ನಿಂತಿವೆ. ಇದರಿಂದ ಹಿಂದಿನಿಂದ ಬಂದ ವಾಹನಗಳು ಚಲಿಸಲಾಗದೆ ಸಂಚಾರ ದಟ್ಟಣೆ ಉಂಟಾಯಿತು. ಮುಂಜಾನೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments