Webdunia - Bharat's app for daily news and videos

Install App

ಅಪಘಾತದಿಂದ ಮರ್ಮಗಕೆ ಪೆಟು 17ಲಕ್ಷ ಪರಿಹಾರ

Webdunia
ಬುಧವಾರ, 26 ಜನವರಿ 2022 (15:53 IST)
ರಸ್ತೆ ಅಪಘಾತದಿಂದ ಮರ್ಮಾಂಗ ಶಾಶ್ವತ ಊನಗೊಂಡಿದ್ದ ಯುವಕನಿಗೆ ಹೈಕೋರ್ಟ್ 17.66 ಲಕ್ಷ ರೂ. ಪರಿಹಾರ ನಿಗದಿಪಡಿಸಿದೆ. ರಾಣೆಬೆನ್ನೂರಿನಲ್ಲಿ 11 ವರ್ಷದ ಹಿಂದೆ ರಸ್ತೆ ಅಪಘಾತದಲ್ಲಿ ಬಸವರಾಜು ಎಂಬ ವ್ಯಕ್ತಿಯ ಮರ್ಮಾಂಗ ಶಾಶ್ವತ ಊನಗೊಂಡಿತ್ತು, ಹೀಗಾಗಿ ಅವರು ಸಲ್ಲಿಸಿದ್ದ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಎಸ್ .ಪಂಡಿತ್ ಮತ್ತು ನ್ಯಾ. ಎ.ಆರ್ ಹೆಗಡೆ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಮೋಟಾರು ವಾಹನ ಅಪಘಾತ ನ್ಯಾಯಮಂಡಳಿ ಕೇವಲ 50 ಸಾವಿರ ರೂ. ಪರಿಹಾರ ನಿಗಧಿಪಡಿಸಿ, ಎಲ್ಲ ಸೇರಿಸಿ 3.73 ಲಕ್ಷ ರೂ. ಪರಿಹಾರ ನೀಡಲು ವಿಮಾ ಕಂಪನಿಗೆ ಆದೇಶ ನೀಡಿತ್ತು. ಇದೀಗ ಹೈಕೋರ್ಟ್ ಪರಿಹಾರದ ಮೊತ್ತವನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಿದ್ದು, ಪರಿಹಾರದ ಮೊತ್ತ ಏರಿಕೆ ಮಾಡಿ ಒಟ್ಟು 17.68 ಲಕ್ಷ ರೂ.ಗಳನ್ನು ನೀಡಲು ವಿಮಾ ಕಂಪನಿಗೆ ಆದೇಶಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮುಂದಿನ ಸುದ್ದಿ
Show comments