Webdunia - Bharat's app for daily news and videos

Install App

ಪತ್ನಿ ಊರಿಗೆ ಹೋಗುತ್ತಿದ್ದವ ಮಸಣ ಸೇರಿದ!

Webdunia
ಸೋಮವಾರ, 15 ಅಕ್ಟೋಬರ್ 2018 (12:30 IST)
ತನ್ನ ಪತ್ನಿಯ ಊರಿಗೆಂದು ತೆರಳುತ್ತಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ವಿಜಯಪುರದಿಂದ ಹೊಸಪೇಟೆ ಮಾರ್ಗ ನಡುವೆ ಹೊಸುರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ವ್ಯಕ್ತಿಯೊವ೯ ಸಾವನ್ನಪ್ಪಿದ ಘಟನೆ ನಡೆದಿದೆ. ಈಶಪ್ಪ ನಾಗಪ್ಪ ಕರಕಿಹಳ್ಳಿ (35) ಸಾವೀಗಿಡಾದ ವ್ಯಕ್ತಿಯಾಗಿದ್ದಾನೆ.

ಪಾದಾಚಾರಿ ಈಶಪ್ಪ ತನ್ನ ಹೆಂಡತಿ ಊರಿಗೆಂದು ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದ ನಡೆದ  ಘಟನೆ ಇದಾಗಿದೆ. ಕಾರು ಚಾಲಕ ಪರಾರಿಯಾಗಿದ್ದಾನೆ.  
ನಾಲ್ಕು ಹೆಣ್ಣುಮಕ್ಕಳಿರುವ ಈಶಪ್ಪನ ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.  

ಮೃತ ದೇಹವನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಕೊಪ್ಪಳ ಜಿಲ್ಲಾ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಜಲಪಾತದಲ್ಲಿ ರೊಮ್ಯಾಂಟಿಕ್ ಆಗಿ ಗರ್ಲ್ ಫ್ರೆಂಡ್ ಗೆ ಪ್ರಪೋಸ್ ಮಾಡಿದ ಬೆನ್ನಲ್ಲೇ ನಡೆಯಿತು ದುರಂತ: Video

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಲ್ಲೇ ಮರಣ: ವೈರಲ್ ಆಯ್ತು ವೈದ್ಯರೊಬ್ಬರ ಕೊನೆಯ ಕ್ಷಣ Video

ತರಗತಿಯಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕ: ಕ್ರೂರ ಕೃತ್ಯದ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments