Webdunia - Bharat's app for daily news and videos

Install App

ಎಂಜಿನ್ ನಲ್ಲಿ ಆಕಸ್ಮಿಕ ಬೆಂಕಿ: ಕಾರು ಭಸ್ಮ

Webdunia
ಶನಿವಾರ, 2 ಫೆಬ್ರವರಿ 2019 (18:10 IST)
ಎಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಸಿಕೊಂಡ‌ ಪರಿಣಾಮ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬೆನಕನಾಳ - ಅಥರ್ಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮದ್ಯದಲ್ಲಿ ಈ ಘಟನೆ ಸಂಭವಿಸಿದೆ.

ವಿವಾಹ ಕಾರ್ಯಕ್ರಮಕ್ಕಾಗಿ ಮುಧೋಳದಿಂದ‌ ತಾಂಬಾ ಗ್ರಾಮಕ್ಕೆ‌ ಆಗಮಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ರಸ್ತೆಯಲ್ಲಿಯೇ ಇಂಡಿಕಾ ಕಾರು ಸುಟ್ಟು ಕರಕಲಾಗಿದೆ. ಈ ಕಾರಿನಲ್ಲಿ ಮಕ್ಕಳು ಸೇರಿ‌ ಐವರು ಪ್ರಯಾಣಿಸುತ್ತಿದ್ದರು.
ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಕಾಣಿಸಿದ ತಕ್ಷಣ ರಸ್ತೆ ಬದಿಗೆ ಚಾಲಕನು ಕಾರ್ ನಿಲ್ಲಿಸಿದ್ದಾನೆ. ಕ್ಷಣಾರ್ಧದಲ್ಲಿ ಎಲ್ಲರೂ ಕಾರ್ ನಿಂದ ಹೊರಗಡೆ ಬಂದಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments