Webdunia - Bharat's app for daily news and videos

Install App

ಎಂಜಿನ್ ನಲ್ಲಿ ಆಕಸ್ಮಿಕ ಬೆಂಕಿ: ಕಾರು ಭಸ್ಮ

Webdunia
ಶನಿವಾರ, 2 ಫೆಬ್ರವರಿ 2019 (18:10 IST)
ಎಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಸಿಕೊಂಡ‌ ಪರಿಣಾಮ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬೆನಕನಾಳ - ಅಥರ್ಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮದ್ಯದಲ್ಲಿ ಈ ಘಟನೆ ಸಂಭವಿಸಿದೆ.

ವಿವಾಹ ಕಾರ್ಯಕ್ರಮಕ್ಕಾಗಿ ಮುಧೋಳದಿಂದ‌ ತಾಂಬಾ ಗ್ರಾಮಕ್ಕೆ‌ ಆಗಮಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ.
ರಸ್ತೆಯಲ್ಲಿಯೇ ಇಂಡಿಕಾ ಕಾರು ಸುಟ್ಟು ಕರಕಲಾಗಿದೆ. ಈ ಕಾರಿನಲ್ಲಿ ಮಕ್ಕಳು ಸೇರಿ‌ ಐವರು ಪ್ರಯಾಣಿಸುತ್ತಿದ್ದರು.
ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಕಾಣಿಸಿದ ತಕ್ಷಣ ರಸ್ತೆ ಬದಿಗೆ ಚಾಲಕನು ಕಾರ್ ನಿಲ್ಲಿಸಿದ್ದಾನೆ. ಕ್ಷಣಾರ್ಧದಲ್ಲಿ ಎಲ್ಲರೂ ಕಾರ್ ನಿಂದ ಹೊರಗಡೆ ಬಂದಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments