ನಿಂತಿದ್ದ ಬಸ್ ಗಳಿಗೆ ಆಕಸ್ಮಿಕ ಬೆಂಕಿ

Webdunia
ಮಂಗಳವಾರ, 27 ಡಿಸೆಂಬರ್ 2022 (17:19 IST)
ನಿಂತಿದ್ದ ಬಸ್ ಗಳಿಗೆ ಆಕಸ್ಮಿಕ ಬೆಂಕಿ ತಗ್ಗಲಿ ಮೂರು ಬಸ್ ಗಳು ಬೆಂಕಿಗಾಹುತಿಯಾಗಿದೆ.ಮೈಸೂರು ರಸ್ತೆಯ ಆರ್ ವಿ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,SRS ಟ್ರ್ಯಾವೇಲ್ಸ್ ಗೆ ಸೇರಿದ ಬಸ್ ಗಳಾಗಿದ್ದು,ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ತೊಡಗಿದ್ದಾರೆ.ಸದ್ಯ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆದಾಯಕ್ಕಿಂತ ಹೆಚ್ಚು ಆಸ್ತಿ, ಜಮೀರ್ ಅಹ್ಮದ್‌ಗೆ ಹೊಸ ಸಂಕಷ್ಟ

ಎಸ್ ಜಾನಕಿಯವರ ಅಂತ್ಯಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಪ್ರತೀಕಾರದ ಪ್ರತಿಜ್ಞೆ ಮಾಡಿದ ಮೊಜ್ತಬಾ ಖಮೇನಿ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ಮುಂದಿನ ಸುದ್ದಿ
Show comments