Webdunia - Bharat's app for daily news and videos

Install App

ದಶಪಥ ಹೆದ್ದಾರಿಯಲ್ಲಿ ಮತ್ತೆ ಅಪಘಾತಗಳು

Webdunia
ಗುರುವಾರ, 12 ಅಕ್ಟೋಬರ್ 2023 (19:00 IST)
ಅಪಘಾತಗಳ ಹಾಟ್‌ಸ್ಪಾಟ್‌ ಹಾಗೂ ಟೋಲ್‌ ರದ್ದಾಂತಗಳಿಂದ ಕೆಲ ದಿನಗಳಿಂದ ದೂರ ಉಳಿದಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಮತ್ತೆ ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಅನೇಕ ಯೋಜನೆಗಳು ಸ್ಥಗಿತಗೊಂಡಿದ್ದು, ಸಂಚಾರ ವಿಭಾಗದ ಎಡಿಜಿಪಿ ಆಗಿದ್ದ ಅಲೋಕ್‌ ಕುಮಾರ್‌ ಅವರ ವರ್ಗಾವಣೆ ಬಳಿಕ ಹೈವೇ ಮತ್ತೆ ಅಧ್ವಾನಗೊಳ್ಳುತ್ತಿದೆ. 118 ಕಿ.ಮೀ ಎಕ್ಸ್‌ಪ್ರೆಸ್‌ವೇಯಲ್ಲಿ ರೆಸ್ಟ್‌ ಏರಿಯಾ ನಿರ್ಮಾಣ, ಹೆಲಿಪ್ಯಾಡ್‌ ಸೇರಿದಂತೆ ಒಂದಷ್ಟು ಕಾಮಗಾರಿಗಳಿಗೆ 1 ಸಾವಿರ ಕೋಟಿ ಅನುದಾನ ಹೆಚ್ಚುವರಿಯಾಗಿ ಕೇಳಲಾಗಿತ್ತು. ಚನ್ನಪಟ್ಟಣ-ರಾಮನಗರ ನಡುವೆ ರೆಸ್ಟ್‌ ಏರಿಯಾ ನಿರ್ಮಿಸಿ, ಸ್ಥಳೀಯ ಮಾರುಕಟ್ಟೆಗಳಿಗೆ ಅವಕಾಶ ನೀಡುವ ಭರವಸೆ ನೀಡಿಯೇ ವರ್ಷ ಕಳೆದಿವೆ. ಎಡಿಜಿಪಿ ಅಲೋಕ್‌ ಕುಮಾರ್‌ ಅವರ ವರ್ಗಾವಣೆ ಬಳಿಕ ಮತ್ತೆ ಅಪಘಾತಗಳು ಶುರುವಾಗಿವೆ. ಇನ್ನು ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರಾಧಿಕಾರದ ಯೋಜನಾ ನಿರ್ದೇಶಕರೊಂದಿಗೆ ಸಭೆ ನಡೆಸಿ, ನಿರ್ದೇಶನ ನೀಡಲಾಗುವುದು. ಕ್ಯಾಮೆರಾ ಅಳವಡಿಕೆ ಬಗ್ಗೆ ಮಾಹಿತಿ ಕೇಳಲಾಗುವುದು ಎಂದು ರಾಮನಗರ ಜಿಲ್ಲಾಧಿಕಾರಿ ಅವಿನಾಶ್‌ ಮೆನನ್‌ ರಾಜೇಂದ್ರನ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments