Webdunia - Bharat's app for daily news and videos

Install App

ಲೆಕ್ಕಪರಿಶೋಧಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

Webdunia
ಮಂಗಳವಾರ, 3 ಆಗಸ್ಟ್ 2021 (16:30 IST)
ಕರಂಬಳ್ಳಿ ವಿ.ಎಮ್ ನಗರದ ನಿವಾಸಿ ಶೇಖರ್ ಅವರ ಪುತ್ರ ಸತೀಶ್ ಕುಮಾರ್ (54) ಮೃತ ವ್ಯಕ್ತಿ.
ಮಂಗಳವಾರ ಮೃತದೇಹ ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಶಂಕಿಸಲಾಗಿದೆ.
ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜಶೇಖರ್ ಹೊಂದಾಳಿ ಘಟನಾ ಸ್ಥಳದಲ್ಲಿದ್ದ ಕಾನೂನು ಪ್ರಕ್ರಿಯೆ ನಡೆಸಿದರು. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments