Webdunia - Bharat's app for daily news and videos

Install App

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್- ಸಿಎಂ ಭರವಸೆ

Webdunia
ಭಾನುವಾರ, 23 ಜೂನ್ 2019 (10:45 IST)
ಬೆಂಗಳೂರು : ನಾಳೆ ನೂತನ ಸಚಿವರಾದ ನಾಗೇಶ್ ಹಾಗೂ ಆರ್ ಶಂಕರ್ ಅವರಿಗೆ ಖಾತೆ ಹಂಚಿಕೆ ಮಾಡುವ ಸಾಧ್ಯತೆಯಿದೆ ಎಂಬುದಾಗಿ ತಿಳಿದುಬಂದಿದೆ.




ಗ್ರಾಮ ವಾಸ್ತವ್ಯಕ್ಕೂ ಮುನ್ನ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದ ನೂತನ ಸಚಿವರಾದ ನಾಗೇಶ್, ಆರ್ ಶಂಕರ್ ಮಾತುಕತೆ ನಡೆಸಿದ್ದು, ಸಿಎಂ ಸೋಮವಾರ ಖಾತೆ ಹಂಚಿಕೆ ಮಾಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.


ನಾಗೇಶ್ ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಖಾತೆಯನ್ನು ನೀಡುವಂತೆ ಕೈನಾಯಕರ ಒತ್ತಡ ಹಾಕಿದ್ದಾರೆ. ಅಲ್ಲದೇ ಅಬಕಾರಿ ಖಾತೆ ನೀಡುವಂತೆಯೂ ಕೆಲವರಿಂದ ಒತ್ತಡವಿದೆ ಎನ್ನಲಾಗಿದೆ.  ಆದ್ರೆ ಶಿಕ್ಷಣ ಖಾತೆಯನ್ನು ನೀಡಲು ಜೆಡಿಎಸ್ ನಲ್ಲಿ ಸಹಮತವಿಲ್ಲ ಎಂದ ಸಿಎಂ, ಅಬಕಾರಿ ಖಾತೆ ನೀಡಲೂ ಕೆಲವೊಂದಿಷ್ಟು ಸಮಸ್ಯೆಗಳಿವೆ ಎಂದು ಈ ವಿಚಾರವನ್ನು ತಳ್ಳಿ ಹಾಕಿದ್ದಾರೆ.  ಹಾಗೇ ಆರ್. ಶಂಕರ್ ಗೆ ಪೌರಾಡಳಿತ ಖಾತೆ ನೀಡಲು ಸಿಎಂ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.


ಹೀಗಾಗಿ ಕೈ ನಾಯಕರ ಮೂಲಕ ನೂತನ ಸಚಿವರು ಸಿಎಂ ಒತ್ತಡ ಹಾಕಿದ್ದು, ಗ್ರಾಮ ವಾಸ್ತವ್ಯದ ನಂತರ ಖಾತೆ ಹಂಚಿಕೆ ಮಾಡುವ ಭರವಸೆ ಸಿಎಂ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹೀಗಾಗಿ ನಾಳೆ ಖಾತೆ ಹಂಚಿಕೆ ಫೈನಲ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.



 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments