Webdunia - Bharat's app for daily news and videos

Install App

ಆರೋಪಿ ಬಂಧನ,ವೈದ್ಯರ ನಿಲ್ಷಕ್ಷ್ಯಕ್ಕೆ ಪ್ರಾಣ ಬಿಟ್ಟ 17ರ ಹರೆಯದ ಹುಡುಗಿ

Webdunia
ಭಾನುವಾರ, 1 ಅಕ್ಟೋಬರ್ 2023 (15:47 IST)
ವೈದ್ಯರ ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ 17 ವರ್ಷದ ಬಾಲಕಿಯೊಬ್ಬಳು ಜೀವ ಕಳೆದುಕೊಂಡ ಆಘಾತಕಾರಿ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಮಣಿಪುರಿಯ ಖಾಸಗಿ ಆಸ್ಪತ್ರೆಯಲ್ಲಿ ಈ ದುರಂತ ನಡೆದಿದೆ. ಬಾಲಕಿಯ ಅಸ್ವಸ್ಥತೆಗೆ ಸಂಬಂಧವೇ ಇಲ್ಲದ ಇಂಜೆಕ್ಷನ್ ಕೊಟ್ಟ ಪರಿಣಾಮ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ತಮ್ಮ ಹುಡುಗಿಯ ದೇಹವನ್ನು ಆಸ್ಪತ್ರೆ ಸಮೀಪ ಪಾರ್ಕ್‌ ಮಾಡಲಾಗಿದ್ದ ವಾಹನದಲ್ಲಿ ಬಿಟ್ಟು, ಆಕೆ ಸಾವನ್ನಪ್ಪಿದ್ದಾಳೆ ಎಂಬುದನ್ನು ಕೂಡ ತಿಳಿಸದೇ ಆಸ್ಪತ್ರೆ ಸಿಬ್ಬಂದಿ ಪರಾರಿಯಾಗಿದ್ದಾರೆ ಎಂದು ಸಾವಿಗೀಡಾದ ಹುಡುಗಿ ಮನೆಯವರು ಆರೋಪಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments