Webdunia - Bharat's app for daily news and videos

Install App

ಮಹಿಳೆ ಕೆನ್ನೆ ಕಚ್ಚಿ ಪರಾರಿಯಾಗಿದ್ದ ಆರೋಪಿ ಬಂಧನ

Webdunia
ಮಂಗಳವಾರ, 30 ಆಗಸ್ಟ್ 2016 (17:18 IST)
ಮಹಿಳೆ ಮೇಲೆ ಏಕಾಏಕಿ ಹಲ್ಲೆ ನಡೆಸಿ ಕೆನ್ನೆ ಕಚ್ಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 
 
ದಾರ್ಜಿಲಿಂಗ್ ಮೂಲದ ಮಹಿಳೆ ಕಳೆದ ಆರು ವರ್ಷಗಳಿಂದ ಎಚ್‌ಎಎಲ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದು, ಮಹಿಳೆ ಮತ್ತು ಆರೋಪಿ ಪುನೀತ್ ಮಧ್ಯೆ ಜಗಳವಾಗಿತ್ತು ಎನ್ನಲಾಗಿದೆ.
 
ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಪುನೀತ್, ಕಾರವಾರದ ಸಿದ್ದಾಪುರ ಮೂಲದವನು ಎಂದು ತಿಳಿದು ಬಂದಿದೆ. ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ. 
 
ಮಹಿಳೆ ಮತ್ತು ಆರೋಪಿ ಮಧ್ಯೆ ನಿನ್ನೆ ತೀವ್ರವಾದ ಜಗಳ ನಡೆದಾಗ ಮಹಿಳೆ ಜೋರಾಗಿ ಕೂಗಿದ್ದರಿಂದ ಬೆದರಿದ ಆತ ಅಲ್ಲಿಂದ ಪರಾರಿಯಾಗಿದ್ದ. ನೇರವಾಗಿ ತನ್ನ ಉರಿಗೆ ತೆರಳಿದ್ದ ಎನ್ನುವ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments