Webdunia - Bharat's app for daily news and videos

Install App

ಬಿಜೆಪಿಯಲ್ಲಿದ್ದುಕೊಂಡೇ ಪಕ್ಷಕ್ಕೆ ಟಾಂಗ್ ನೀಡಿದ ಮಾಜಿ ಸಚಿವ!

Webdunia
ಸೋಮವಾರ, 27 ಆಗಸ್ಟ್ 2018 (19:22 IST)
ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಸ್ವಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ಮತ್ತೆ ಗುಡುಗಿದ್ದಾರೆ.

ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಸ್ವ ಪಕ್ಷದ ವಿರುದ್ಧವೇ ಗುಡುಗಿದ್ದಾರೆ. ತುಮಕೂರು ಮಹಾನಗರ ಪಾಲಿಕೆ ಚುನಾವಣೆಯ ಬಿಜೆಪಿ ಟಿಕೆಟ್ ಬಿಕರಿಯಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ಟಿಕೆಟ್ ಗಳನ್ನು ಲಕ್ಷ ಲಕ್ಷಕ್ಕೆ ಮಾರಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ಬೆಂಬಲಿಗರಿಗೆ ಹಾಗೂ ಸಜ್ಜನರಿಗೆ ಟಿಕೆಟ್ ನೀಡದೇ, ಮಾಫಿಯಾ ಡಾನ್ ಗಳಿಗೆ ಟಿಕೆಟ್ ನೀಡಿದ್ದಾರೆ ಎಂದು ಆಪಾದಿಸಿದ್ದಾರೆ. ಜಿಲ್ಲೆಯ ನಾಲ್ಕೂ  ಬಿಜೆಪಿ ಶಾಸಕರು ನಿಷ್ಕ್ರಿಯವಾಗಿದ್ದಾರೆ. ಹಿಂದೆ ಕಾಂಗ್ರೆಸ್ ನಲ್ಲಿ ಇದ್ದುಕೊಂಡು ವಾಜಪೇಯಿ, ಅಡ್ವಾಣಿ ಅವರನ್ನ  ಲಘುವಾಗಿ ಮಾತನಾಡಿದವರು ಇಂದು ಬಿಜೆಪಿ ಆಳುತಿದ್ದಾರೆ ಎಂದು ಶಾಸಕ ಜ್ಯೋತಿಗಣೇಶ್  ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ವಿರುದ್ದ ವಾಗ್ದಾಳಿ ನಡೆಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments