Webdunia - Bharat's app for daily news and videos

Install App

ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಆರೋಪ: ಪ್ರತಿಭಟನೆ

Webdunia
ಶುಕ್ರವಾರ, 25 ಜನವರಿ 2019 (15:30 IST)
ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ ಕೊಲೆಗೈಯಲಾಗಿದೆ ಎಂದು ಆರೋಪ ಕೇಳಿಬಂದಿದೆ. ಘಟನೆ ಖಂಡಿಸಿ ವಾಲ್ಮೀಕಿ ಸಮುದಾಯದ ಜನರಿಂದ ಪ್ರತಿಭಟನೆ ನಡೆದಿದೆ.

ಬಸವನಬಾಗೇವಾಡಿ -ವಿಜಯಪುರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ. ತಾಲೂಕಾ ಆಸ್ಪತ್ರೆ ಬಳಿ ಹೆದ್ದಾರಿ ತಡೆದು ಹೋರಾಟ ನಡೆಯಿತು.

ಸ್ಥಳಕ್ಕೆ ಗೃಹ ಸಚಿವ ಎಂ. ಬಿ. ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಂ. ಸಿ. ಮನಗೂಳಿ, ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಸ್ಥಳೀಯ ಶಾಸಕ ಸೋಮನಗೌಡ ಪಾಟೀಲ್ ಸಾಸನೂರ ಆಗಮಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ, ತಹಶೀಲ್ದಾರ ಚೋರಗಸ್ತಿ, ಸಮಾಜ‌ ಕಲ್ಯಾಣಾಧಿಕಾರಿ ಮಹೇಶ ಪೊದ್ದಾರ್ ಭೇಟಿ ನೀಡಿದರು. ಅಧಿಕಾರಿಗಳ ಜೊತೆಗೆ ಪ್ರತಿಭಟನಾಕಾರರ ಮಾತಿನ ಚಕಮಕಿ ನಡೆಯಿತು. ಬಾಲಕಿಯನ್ನು ಕೊಂದ ಕೊಲೆಗಾರರನ್ನು ಶೀಘ್ರವೇ ಬಂಧಿಸಬೇಕೆಂದು ಒತ್ತಾಯ ಮಾಡಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments