Webdunia - Bharat's app for daily news and videos

Install App

ಕಳ್ಳತನ ಮಾಡಿ 50 ನೇ ವರ್ಷದಲ್ಲಿ ಸೆರೆಯಾದ ಆರೋಪಿ!

geetha
ಭಾನುವಾರ, 11 ಫೆಬ್ರವರಿ 2024 (15:31 IST)
ಬೆಂಗಳೂರು : 1998 ರಲ್ಲಿ ಜಯನಗರದಲ್ಲಿ  ವಸಂತ ಎಂಬ ಗೃಹಿಣಿಯ ಸರವನ್ನು ಎಗರಿಸಿ ಗುಲಾಬ್‌ ಖಾನ್‌ ಪರಾರಿಯಾಗಿದ್ದ. ಅಂದಿನಿಂದ ಇಂದಿನವರೆಗೆ ಒಂದೇ ಒಂದು ಅಪರಾಧ ಪ್ರಕರಣದಲ್ಲಿ ಭಾಗಿಯಾಗದೇ ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದ. ಆದರೆ ಈತ 26 ವರ್ಷಗಳ ಹಿಂದೆ ಸರಗಳವು ಮಾಡಿ ಪರಾರಿಯಾಗಿದ್ದ. ಕಳ್ಳತನ ಪ್ರಕರಣವೊಂದರ ಆರೋಪಿ ಬರೋಬ್ಬರಿ 26 ವರ್ಷಗಳ ನಂತರ ಬಂಧನಕ್ಕೊಳಗಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗುಲಾಬ್‌ ಖಾನ್‌ ಬಂಧಿತ ಆರೋಪಿ. ಆದರೆ ಇತ್ತೀಚಿಗಷ್ಟೇ ಜಯನಗರ ಪೊಲೀಸರಿಗೆ ಗುಲಾಬ್‌ ಖಾನ್‌ ಸುಳಿವು ಸಿಕ್ಕಿತ್ತು . ರಾಮನಗರಕ್ಕೆ ತೆರಳಿ ಗುಲಾಬ್‌ ಖಾನ್‌ ನನ್ನು ಬಂಧಿಸಿರುವ ಪೊಲೀಸರು ಪ್ರಕರಣವನ್ನು ರಿಓಪನ್‌ ಮಾಡಿ ಕೋರ್ಟಿಗೆ ಆರೋಪಿಯನ್ನು ಹಾಜರುಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments