Webdunia - Bharat's app for daily news and videos

Install App

ಗುಂಡು ಹಾರಿಸಿ ಚಿನ್ನ ದೋಚಿದ ಆರೋಪಿಗಳು ಸಿಸಿಟಿವಿಯಲ್ಲಿ ಸೆರೆ

Webdunia
ಶುಕ್ರವಾರ, 13 ಅಕ್ಟೋಬರ್ 2023 (17:02 IST)
ಗುಂಡು ಹಾರಿಸಿ ಚಿನ್ನದೋಚಿದ ಆಗಂತಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಮಿಂಚಿನ ವೇಗದಲ್ಲಿ ಓರ್ವ ಆರೋಪಿ ಖಾಕಿ ಬಲೆಗೆ ಬಿದ್ದಿದ್ದಾನೆ.ನೆನ್ನೆ ಬೆಳ್ಳಗ್ಗೆ ಗೊಲ್ಲರಹಟ್ಟಿಯಲ್ಲಿ ಪಿಸ್ತೋಲ್ ಸೌಂಡ್ ಮಾಡಿತ್ತು.ಪಿಸ್ತೂಲ್ ತೋರಿಸಿ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದರು.ಗೊಲ್ಲರಹಟ್ಟಿ ಪೈಪ್ ಲೈನ್ ರಸ್ತೆಯ ವಿನಾಯಕ ಜ್ಯುವೆಲ್ಲರಿ ಶಾಪ್ ನಲ್ಲಿ ನಡೆದಿತ್ತು.
 
 ಟ್ರಿಗರ್ ಎಳೆದು ಗನ್ ಪಾಯಿಂಟ್ ಆರೋಪಿ ಮಾಡಿದ್ದ.ಇರೋ ಬರೋ ಚಿನ್ನವನ್ನೆಲ್ಲ ಬ್ಯಾಗ್ ನಲ್ಲಿ ತುಂಬಿ ಎಸ್ಕೇಪ್ ಆಗಿದ್ದ.ಹೈದರಾಬಾದ್ ಗೆ ಪ್ಲೈಟ್ ನಲ್ಲಿ ಎಸ್ಕೇಪ್ ಆಗ್ತಿದ್ದ ಹುಸೈನ್  ಅರೆಸ್ಟ್  ಆಗಿದ್ದಾನೆ.ಆರೋಪಿ ಬಳಿ ಸ್ವಲ್ಪ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ಇನ್ನು ಮೂರು ಜನ ಆರೋಪಿಗಳಾದ ಸಿಕಂದರ್, ಕಳ್ಳ ಶಿವ, ವಿಕಾಸ್ ಎಸ್ಕೇಪ್ ಆಗಿದ್ದಾರೆ.ಪೊಲೀಸ್ರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments