Webdunia - Bharat's app for daily news and videos

Install App

ಹೆಂಡ್ತಿ ಸತ್ತಿದ್ದಾಳೆಂದು ಸರೆಂಡರ್ ಆದ: ಸ್ಥಳಕ್ಕೆ ಬಂದ ಪೊಲೀಸರಿಗೆ ಬಿಗ್ ಶಾಕ್…!

Webdunia
ಮಂಗಳವಾರ, 31 ಅಕ್ಟೋಬರ್ 2017 (09:14 IST)
ಬೆಂಗಳೂರು: ಕುಡಿದ ಮತ್ತಲ್ಲಿ ಹೆಂಡತಿಯನ್ನು ಹತ್ಯೆ ಮಾಡಿದ್ದೇನೆ ಎಂದು ಪತಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿರುವ ಘಟನೆ ಚನ್ನನಾಯಕನ ಪಾಳ್ಯದಲ್ಲಿ ನಡೆದಿದೆ. ಆದರೆ ಇದನ್ನು ಕೇಳಿ ಮನೆಗೆ ಬಂದ ಪೊಲೀಸರಿಗೆ ನಿಜಕ್ಕೂ ಶಾಕ್ ಕಾದಿತ್ತು.

ಕುಡಿದ ಮತ್ತಲ್ಲಿ ರಘುಗೌಡ ಎಂಬಾತ ಪತ್ನಿಗೆ ಹೊಡೆದಿದ್ದಾನೆ. ಹೊಡೆತಕ್ಕೆ ಪತ್ನಿ ಪುಷ್ಪಲತಾ ಕೆಳಗೆ ಬಿದ್ದು ಮೂರ್ಛೆ ಹೋಗಿದ್ದಾರೆ. ಇದನ್ನು ಕಂಡ ಪತಿ ಹೆಂಡತಿ ಸತ್ತು ಹೋಗಿದ್ದಾಳೆ ಎಂದು ಭಾವಿಸಿ, ಬಾಗಲಗುಂಟೆ ಪೊಲೀಸ್ ಠಾಣೆಗೆ ತೆರಳಿ ಘಟನೆ ವಿವರಿಸಿ ಶರಣಾಗಿದ್ದಾನೆ.

ರಘುಗೌಡನ ಮಾತು ಕೇಳಿ ಘಟನಾ ಸ್ಥಳಕ್ಕೆ ಬಂದ ಪೊಲೀಸರಿಗೆ ನಿಜಕ್ಕೂ ಅಚ್ಚರಿ ಕಾದಿತ್ತು. ಕೊಲೆಯಾಗಿದ್ದಾಳೆ ಎಂದು ಭಾವಿಸಿದ್ದ ಪುಷ್ಪಲತಾ ಎದ್ದು ಕುಳಿತಿದ್ದಳು. ಇದನ್ನು ನೋಡಿದ ಪೊಲೀಸರೇ ಒಂದು ಕ್ಷಣ ಅವಕ್ಕಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments