Webdunia - Bharat's app for daily news and videos

Install App

ಲೈನ್ ಹೊಡೆಯದಿದ್ದರೆ ಆ್ಯಸಿಡ್ ಹಾಕ್ತಿನಿ ಎಂದೋನಿಗೆ ಆಗಿದ್ದೇನು?

Webdunia
ಶುಕ್ರವಾರ, 24 ಜನವರಿ 2020 (21:25 IST)
ನೀನು ನನಗೆ ಲೈನ್ ಹೊಡೆಯಲೇಬೇಕು. ಇಲ್ಲದಿದ್ದರೆ ಮಾಡಬಾರದ್ದನ್ನ ಮಾಡ್ತಿನಿ ಅಂತ ಬೆದರಿಕೆ ಹಾಕಿದ ಯುವಕನಿಗೆ ಸರಿಯಾದ ಪಾಠವೇ ಆಗಿದೆ.

ಹೈಸ್ಕೂಲ್ ಓದುತ್ತಿದ್ದ ಹುಡುಗಿಯ ಹಿಂದೆ ಬಿದ್ದು ಲವ್ ಮಾಡು ಅಂತ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮೈಸೂರಿನ ಹುಣಸೂರಿನ ರಾಮಚಂದ್ರ ಬಂಧಿತ ಯುವಕನಾಗಿದ್ದಾನೆ. ತನ್ನ ಹಳ್ಳಿಯ ಹೈಸ್ಕೂಲ್ ಓದುತ್ತಿದ್ದ ಹುಡುಗಿ ಹಿಂದೆ ಬಿದ್ದು ಪ್ರೀತಿ ಮಾಡು ಅಂತ ಕಿರುಕುಳ ನೀಡುತ್ತಿದ್ದನು.

ಯುವಕನ ಕಿರಿಕಿರಿಯಿಂದ ರೋಸಿಹೋದ ಹುಡುಗಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಇದೀಗ ಯುವಕ ಅರೆಸ್ಟ್ ಆಗಿದ್ದಾನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments