Webdunia - Bharat's app for daily news and videos

Install App

ಲೈನ್ ಹೊಡೆಯದಿದ್ದರೆ ಆ್ಯಸಿಡ್ ಹಾಕ್ತಿನಿ ಎಂದೋನಿಗೆ ಆಗಿದ್ದೇನು?

Webdunia
ಶುಕ್ರವಾರ, 24 ಜನವರಿ 2020 (21:25 IST)
ನೀನು ನನಗೆ ಲೈನ್ ಹೊಡೆಯಲೇಬೇಕು. ಇಲ್ಲದಿದ್ದರೆ ಮಾಡಬಾರದ್ದನ್ನ ಮಾಡ್ತಿನಿ ಅಂತ ಬೆದರಿಕೆ ಹಾಕಿದ ಯುವಕನಿಗೆ ಸರಿಯಾದ ಪಾಠವೇ ಆಗಿದೆ.

ಹೈಸ್ಕೂಲ್ ಓದುತ್ತಿದ್ದ ಹುಡುಗಿಯ ಹಿಂದೆ ಬಿದ್ದು ಲವ್ ಮಾಡು ಅಂತ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮೈಸೂರಿನ ಹುಣಸೂರಿನ ರಾಮಚಂದ್ರ ಬಂಧಿತ ಯುವಕನಾಗಿದ್ದಾನೆ. ತನ್ನ ಹಳ್ಳಿಯ ಹೈಸ್ಕೂಲ್ ಓದುತ್ತಿದ್ದ ಹುಡುಗಿ ಹಿಂದೆ ಬಿದ್ದು ಪ್ರೀತಿ ಮಾಡು ಅಂತ ಕಿರುಕುಳ ನೀಡುತ್ತಿದ್ದನು.

ಯುವಕನ ಕಿರಿಕಿರಿಯಿಂದ ರೋಸಿಹೋದ ಹುಡುಗಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಇದೀಗ ಯುವಕ ಅರೆಸ್ಟ್ ಆಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments