Select Your Language

Notifications

webdunia
webdunia
webdunia
webdunia

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಅಟ್ಯಾಕ್..!

Acid attack
ಚಿತ್ರದುರ್ಗ , ಗುರುವಾರ, 26 ಅಕ್ಟೋಬರ್ 2023 (19:43 IST)
ಶಾಲಾ ಮುಖ್ಯ ಶಿಕ್ಷಕನೊಬ್ಬ ಶಾಲೆಯ ಬಾತ್ರೂಮ್ ತೊಳೆಯಲು ಹೇಳಿ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಹಾಕಿದ ಘಟನೆ ಚಿತ್ರದುರ್ಗ ತಾಲೂಕಿನ ಜೋಡಿ ಚಿಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೋಡಿ ಚಿಕ್ಕೇನಹಳ್ಳಿ ಸರಕಾರಿ ಶಾಲಾ ಶಿಕ್ಷಕ ರಂಗಸ್ವಾಮಿ ಸಿಂಚನಾ ಎಂಬ ವಿದ್ಯಾರ್ಥಿನಿಗೆ ಆ್ಯಸಿಡ್ ಹಾಕಿದ್ದಾರೆ ಎಂದು ಹೇಳಲಾಗಿದೆ.ಇನ್ನು, ಬಾಲಕಿಯನ್ನ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋವಾ ಸಿಎಂ ಜತೆ ಮಾತುಕತೆ ನಡೆಸಿದ ಎಚ್‌ಡಿಕೆ,ನಿಖಿಲ್!