ಗೆಳೆಯನ ಮೇಲೆಯೇ ಆ್ಯಸಿಡ್ ದಾಳಿ!

Webdunia
ಮಂಗಳವಾರ, 31 ಮೇ 2022 (13:26 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಆ್ಯಸಿಡ್ ದಾಳಿ ನಡೆದಿದೆ.

ಸ್ನೇಹಿತನಿಂದ ಸ್ನೇಹಿತನ ಮೇಲೆಯೇ ಆ್ಯಸಿಡ್ ದಾಳಿ ಮಾಡಿರುವ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ 10ನೇ ಕ್ರಾಸ್ನಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಜನತಾ ಅದಕ್ ತನ್ನ ಸ್ನೇಹಿತನಿಗೆ ಆ್ಯಸಿಡ್ ಎರಚಿದ್ದಾನೆ. ಜನತಾ ಅದಕ್ ಹಾಗೂ ಸಂತ್ರಸ್ತ ಬೆಳ್ಳಿ ಪಾಲಿಶ್ ಅಂಗಡಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದರು.

ಆದರೆ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳವಾಗಿತ್ತು. ಜನತಾ ಅದಕ್ ಹಾಗೂ ಸಂತ್ರಸ್ತ ಕುಡಿದು ಗಲಾಟೆ ಮಾಡಿಕೊಂಡಿದ್ದರು.

ಈ ವೇಳೆ ಸಂತ್ರಸ್ತ ಮೊಬೈಲ್ನಲ್ಲಿ ವೀಡಿಯೋ ಮಾಡಲು ಮುಂದಾಗಿದ್ದ. ಇದರಿಂದ ಕೋಪಗೊಂಡ ಜನತಾ ಅದಕ್ ಬೆಳ್ಳಿ ಪಾಲಿಶ್ ಮಾಡಲು ತಂದಿದ್ದ ಡೈಲೂಟ್ ಆ್ಯಸಿಡ್ ಎರಚಿ ಕೃತ್ಯವೆಸಗಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಮುಂದಿನ ಸುದ್ದಿ
Show comments