Webdunia - Bharat's app for daily news and videos

Install App

ಜಾಹೀರಾತು ಫಲಕ ಕಾಣುವುದಿಲ್ಲವೆಂದು ರಸ್ತೆ ಬದಿ ಮರಗಳಿಗೆ ಅಸಿಡ್ ಹಾಕಿದ ದುಷ್ಕರ್ಮಿಗಳು

Webdunia
ಶನಿವಾರ, 4 ಮಾರ್ಚ್ 2017 (17:41 IST)
ಮರಗಳು ಅಡ್ಡವಿರುವುದರಿಂದ ಸರಿಯಾಗಿ ಜಾಹೀರಾತು ಫಲಕ ಕಾಣುವುದಿಲ್ಲವೆಂದು ದುಷ್ಟರ್ಮಿಗಳು 30ಕ್ಕೂ ಅಧಿಕ ಮರಗಳಿಗೆ ಹಾನಿ ಮಾಡಿರುವ ಪ್ರಕರಣ ಬೆಂಗಳೂರಿನನಲ್ಲಿ ಬೆಳಕಿಗೆ ಬಂದಿದೆ.
 

ಮಾರತಹಳ್ಳಿ ಬಳಿಯ ಚಿನ್ನಪ್ಪನಹಳ್ಳಿಯ ಕಳಾಮಂದಿರ್  ರಸ್ತೆಯಲ್ಲಿ ಈ ಘಟನೆ ನಡೆದಿದೆ. 17 ಮರಗಳ ಬುಡಕ್ಕೆ ಆಸಿಡ್ ಸುರಿಯಲಾಗಿದ್ದು, 14 ಮರಗಳನ್ನ ಬುಡವರೆಗೆ ಕತ್ತರಿಸಲಾಗಿದೆ. ಘಟನೆ ಕುರಿತಂತೆ ಪರಿಶೀಲನೆ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ಧಾರೆ.

ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೃಕ್ಷ ವೈದ್ಯರು ಮರಗಳು ಒಣಗುತ್ತಿರುವುದನ್ನ ಗಮನಿಸಿ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಮರಗಳಿಗೆ ವಿಷಹಾಕುವ ದುಷ್ಕೃತ್ಯ ನಡೆದಿದೆ. ಮರಗಳಿಗೆ ವಿಷವಿಕ್ಕುವ ಕುಕೃತ್ಯ ಹಲವು ದಿನಗಳ ಹಿಂದೆಯೇ ನಡೆದಿದ್ದು ಬಿಬಿಎಂಪಿಯ ಮೌನ ಅನುಮಾನ ಮುಡಿಸಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

ಮುಂದಿನ ಸುದ್ದಿ
Show comments