ಜಾಹೀರಾತು ಫಲಕ ಕಾಣುವುದಿಲ್ಲವೆಂದು ರಸ್ತೆ ಬದಿ ಮರಗಳಿಗೆ ಅಸಿಡ್ ಹಾಕಿದ ದುಷ್ಕರ್ಮಿಗಳು

Webdunia
ಶನಿವಾರ, 4 ಮಾರ್ಚ್ 2017 (17:41 IST)
ಮರಗಳು ಅಡ್ಡವಿರುವುದರಿಂದ ಸರಿಯಾಗಿ ಜಾಹೀರಾತು ಫಲಕ ಕಾಣುವುದಿಲ್ಲವೆಂದು ದುಷ್ಟರ್ಮಿಗಳು 30ಕ್ಕೂ ಅಧಿಕ ಮರಗಳಿಗೆ ಹಾನಿ ಮಾಡಿರುವ ಪ್ರಕರಣ ಬೆಂಗಳೂರಿನನಲ್ಲಿ ಬೆಳಕಿಗೆ ಬಂದಿದೆ.
 

ಮಾರತಹಳ್ಳಿ ಬಳಿಯ ಚಿನ್ನಪ್ಪನಹಳ್ಳಿಯ ಕಳಾಮಂದಿರ್  ರಸ್ತೆಯಲ್ಲಿ ಈ ಘಟನೆ ನಡೆದಿದೆ. 17 ಮರಗಳ ಬುಡಕ್ಕೆ ಆಸಿಡ್ ಸುರಿಯಲಾಗಿದ್ದು, 14 ಮರಗಳನ್ನ ಬುಡವರೆಗೆ ಕತ್ತರಿಸಲಾಗಿದೆ. ಘಟನೆ ಕುರಿತಂತೆ ಪರಿಶೀಲನೆ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ಧಾರೆ.

ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೃಕ್ಷ ವೈದ್ಯರು ಮರಗಳು ಒಣಗುತ್ತಿರುವುದನ್ನ ಗಮನಿಸಿ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಮರಗಳಿಗೆ ವಿಷಹಾಕುವ ದುಷ್ಕೃತ್ಯ ನಡೆದಿದೆ. ಮರಗಳಿಗೆ ವಿಷವಿಕ್ಕುವ ಕುಕೃತ್ಯ ಹಲವು ದಿನಗಳ ಹಿಂದೆಯೇ ನಡೆದಿದ್ದು ಬಿಬಿಎಂಪಿಯ ಮೌನ ಅನುಮಾನ ಮುಡಿಸಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments