Webdunia - Bharat's app for daily news and videos

Install App

ಜಾಹೀರಾತು ಫಲಕ ಕಾಣುವುದಿಲ್ಲವೆಂದು ರಸ್ತೆ ಬದಿ ಮರಗಳಿಗೆ ಅಸಿಡ್ ಹಾಕಿದ ದುಷ್ಕರ್ಮಿಗಳು

Webdunia
ಶನಿವಾರ, 4 ಮಾರ್ಚ್ 2017 (17:41 IST)
ಮರಗಳು ಅಡ್ಡವಿರುವುದರಿಂದ ಸರಿಯಾಗಿ ಜಾಹೀರಾತು ಫಲಕ ಕಾಣುವುದಿಲ್ಲವೆಂದು ದುಷ್ಟರ್ಮಿಗಳು 30ಕ್ಕೂ ಅಧಿಕ ಮರಗಳಿಗೆ ಹಾನಿ ಮಾಡಿರುವ ಪ್ರಕರಣ ಬೆಂಗಳೂರಿನನಲ್ಲಿ ಬೆಳಕಿಗೆ ಬಂದಿದೆ.
 

ಮಾರತಹಳ್ಳಿ ಬಳಿಯ ಚಿನ್ನಪ್ಪನಹಳ್ಳಿಯ ಕಳಾಮಂದಿರ್  ರಸ್ತೆಯಲ್ಲಿ ಈ ಘಟನೆ ನಡೆದಿದೆ. 17 ಮರಗಳ ಬುಡಕ್ಕೆ ಆಸಿಡ್ ಸುರಿಯಲಾಗಿದ್ದು, 14 ಮರಗಳನ್ನ ಬುಡವರೆಗೆ ಕತ್ತರಿಸಲಾಗಿದೆ. ಘಟನೆ ಕುರಿತಂತೆ ಪರಿಶೀಲನೆ ನಡೆಸಿರುವ ಬಿಬಿಎಂಪಿ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ಧಾರೆ.

ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೃಕ್ಷ ವೈದ್ಯರು ಮರಗಳು ಒಣಗುತ್ತಿರುವುದನ್ನ ಗಮನಿಸಿ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರೋರಾತ್ರಿ ಮರಗಳಿಗೆ ವಿಷಹಾಕುವ ದುಷ್ಕೃತ್ಯ ನಡೆದಿದೆ. ಮರಗಳಿಗೆ ವಿಷವಿಕ್ಕುವ ಕುಕೃತ್ಯ ಹಲವು ದಿನಗಳ ಹಿಂದೆಯೇ ನಡೆದಿದ್ದು ಬಿಬಿಎಂಪಿಯ ಮೌನ ಅನುಮಾನ ಮುಡಿಸಿದೆ.

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments