Webdunia - Bharat's app for daily news and videos

Install App

ಮಾತನಾಡಲು ನಿರಾಕರಿಸಿದಕ್ಕೆ ಯುವತಿಗೆ ಆ್ಯಸಿಡ್ ದಾಳಿ!

Webdunia
ಸೋಮವಾರ, 20 ಡಿಸೆಂಬರ್ 2021 (16:30 IST)
ಗಾಂಧಿನಗರ :  ಮಾತನಾಡಲು ನಿರಾಕರಿಸಿದ 25 ವರ್ಷದ ಯುವತಿಗೆ ಆ್ಯಸಿಡ್ ದಾಳಿ ನಡೆಸುವುದಾಗಿ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಘಟನೆ ಅಹಮದಬಾದ್ನಲ್ಲಿ ನಡೆದಿದೆ.

ಇದೀಗ ಯುವತಿ ಆ್ಯಸಿಡ್ ದಾಳಿ ಬೆದರಿಕೆಯೊಡ್ಡಿದ್ದ ಆರೋಪಿ ವಿರುದ್ಧ ವೆಜಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಹಮದಾಬಾದ್ನ ಜುಹಾಪುರದ ನಿವಾಸಿಯಾಗಿರುವ ಸಂತ್ರಸ್ತೆ, ವೆಜಲ್ಪುರದಲ್ಲಿ ವಾಸಿಸುವ ಮನ್ಸೂರಿ ಇಬ್ಬರೂ ಸುಮಾರು ಏಳು ವರ್ಷಗಳಿಂದ ಸ್ನೇಹಿತರಾಗಿದ್ದರು. ಆದರೆ ಇದೀಗ ಯುವತಿ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. 

ಆಗ ಯುವತಿ ನಿನ್ನೊಂದಿಗೆ ಸ್ನೇಹ ಬೆಳೆಸಲು ಇಷ್ಟವಿಲ್ಲ ಎಂದು ಹೇಳಿದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಮನ್ಸೂರಿ ಆಕೆಯ ಮೇಲೆ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ.
ಈ ವೇಳೆ ಯುವತಿ ಕಿರುಚಾಡಿದ್ದರಿಂದ ಅವರ ನೆರೆಹೊರೆಯವರು ಧಾವಿಸಿದಾರೆ. ಆಗ ವ್ಯಕ್ತಿ ಸಂತ್ರಸ್ತೆಗೆ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿ ಅಲ್ಲಿಂದ ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಕೆ ಶಿವಕುಮಾರ್ ಆರ್ ಎಸ್ಎಸ್ ಹಾಡಿಗೆ ಕೆಎನ್ ರಾಜಣ್ಣ ಗರಂ: ಅವರು ಏನು ಮಾಡಿದ್ರೂ ನಡೀತದೆ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇದೊಂದು ಕೆಲಸ ಮಾಡಬೇಕು

ಮತಪರಿಷ್ಕರಣೆ ಯಾಕೆ ಮುಖ್ಯ ಎನ್ನುವುದಕ್ಕೆ ಬಿಹಾರದ ಈ ಘಟನೆಯೇ ಸಾಕ್ಷಿ

ಮುಂದಿನ ಸುದ್ದಿ
Show comments