Webdunia - Bharat's app for daily news and videos

Install App

ಮಾತನಾಡಲು ನಿರಾಕರಿಸಿದಕ್ಕೆ ಯುವತಿಗೆ ಆ್ಯಸಿಡ್ ದಾಳಿ!

Webdunia
ಸೋಮವಾರ, 20 ಡಿಸೆಂಬರ್ 2021 (16:30 IST)
ಗಾಂಧಿನಗರ :  ಮಾತನಾಡಲು ನಿರಾಕರಿಸಿದ 25 ವರ್ಷದ ಯುವತಿಗೆ ಆ್ಯಸಿಡ್ ದಾಳಿ ನಡೆಸುವುದಾಗಿ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಘಟನೆ ಅಹಮದಬಾದ್ನಲ್ಲಿ ನಡೆದಿದೆ.

ಇದೀಗ ಯುವತಿ ಆ್ಯಸಿಡ್ ದಾಳಿ ಬೆದರಿಕೆಯೊಡ್ಡಿದ್ದ ಆರೋಪಿ ವಿರುದ್ಧ ವೆಜಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಹಮದಾಬಾದ್ನ ಜುಹಾಪುರದ ನಿವಾಸಿಯಾಗಿರುವ ಸಂತ್ರಸ್ತೆ, ವೆಜಲ್ಪುರದಲ್ಲಿ ವಾಸಿಸುವ ಮನ್ಸೂರಿ ಇಬ್ಬರೂ ಸುಮಾರು ಏಳು ವರ್ಷಗಳಿಂದ ಸ್ನೇಹಿತರಾಗಿದ್ದರು. ಆದರೆ ಇದೀಗ ಯುವತಿ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. 

ಆಗ ಯುವತಿ ನಿನ್ನೊಂದಿಗೆ ಸ್ನೇಹ ಬೆಳೆಸಲು ಇಷ್ಟವಿಲ್ಲ ಎಂದು ಹೇಳಿದ್ದು, ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದರಿಂದ ಕೋಪಗೊಂಡ ಮನ್ಸೂರಿ ಆಕೆಯ ಮೇಲೆ ದೌರ್ಜನ್ಯ ಎಸಗಲು ಮುಂದಾಗಿದ್ದಾನೆ.
ಈ ವೇಳೆ ಯುವತಿ ಕಿರುಚಾಡಿದ್ದರಿಂದ ಅವರ ನೆರೆಹೊರೆಯವರು ಧಾವಿಸಿದಾರೆ. ಆಗ ವ್ಯಕ್ತಿ ಸಂತ್ರಸ್ತೆಗೆ ಆ್ಯಸಿಡ್ ದಾಳಿ ನಡೆಸುವುದಾಗಿ ಬೆದರಿಕೆಯೊಡ್ಡಿ ಅಲ್ಲಿಂದ ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments